ನವದೆಹಲಿ : ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿನ ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇದು ಸಾವೋ ಅಥವಾ ಕೊಲೆಯೋ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಈ ಕುರಿತು, ಟ್ವೀಟ್ ಮಾಡಿರುವ ಅವರು, ಆಡಳಿತ ವ್ಯವಸ್ಥೆ ಎಚ್ಚರಗೊಳ್ಳಲು ಇನ್ನೆಷ್ಟು ಜನ ಬಳಲಬೇಕು? ಎಂದು ಪ್ರಶ್ನೆ ಮಾಡಿ ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ.
Died or Killed?
My heartfelt condolences to their families.
How much more suffering before the ‘system’ wakes up? pic.twitter.com/JrfZbIo7zm
— Rahul Gandhi (@RahulGandhi) May 3, 2021










