Breaking News ನಾಳೆ ಮಲೆನಾಡಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮನ… By FirstSuddi - August 18, 2018 495 FacebookTwitterWhatsAppTelegramPinterest firstsuddi ಚಿಕ್ಕಮಗಳೂರು -ಎರಡು ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ಕಾಫಿ, ಮೆಣಸು, ಭತ್ತದ ಬೆಳೆ ಸೇರಿದಂತೆ ಸಾಕಷ್ಟು ನಷ್ಟವಾಗಿದ್ದು. ನಾಳೆ ಬೆಳಗ್ಗೆ ಹನ್ನೊಂದು ಗಂಟೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಿಕ್ಕಮಗಳೂರಿಗೆ ಆಗಮಿಸಲಿದ್ದು ವೈಮಾನಿಕ ಸಮೀಕ್ಷೆ ನಡೆಸಲಿದ್ದು ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.