ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯದ ನಿಮಿತ್ತ ಬೆಂಗಳೂರಿನ ವೇಗಾಸ್ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರ ಗುಣಮುಖರಾಗಿ ಸಕ್ರೀಯ ರಾಜಕಾರಣಕ್ಕೆ ಮರಳಲಿ ಎಂದು ನಗರದ ಗಣಪತಿ ದೇವಸ್ಥಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕುರುಬ ಸಮಾಜದ ಬಾಂಧವರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಿ ಸಕ್ರೀಯ ರಾಜಕೀಯಕ್ಕೆ ಮರಳಲಿ ಎಂದು...









