ಕೇಸರಿಬಾತ್ ಚೆನ್ನಾಗಿದೆ ಎಂದ ಮುಖ್ಯಮಂತ್ರಿ ಕುಮಾರಸ್ವಾಮಿ…

233

ಚಿಕ್ಕಮಗಳೂರು : ಶೃಂಗೇರಿಯಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ಬಳಿಕ ಕೇಸರಿಬಾತ್ ಹಾಗೂ ಉಪ್ಪಿಟ್ಟನ್ನು ಸೇವಿಸಿ ಕೇಸರಿಬಾತ್ ಚೆನ್ನಾಗಿದೆ  ಎಂದಿದ್ದಾರೆ.