ಶೃಂಗೇರಿಯಿಂದ ಕೊಡಗಿಗೆ ತೆರಳಿದ ಮುಖ್ಯಮಂತ್ರಿ ಕುಮಾರಸ್ವಾಮಿ…

206
firstsuddi

ಚಿಕ್ಕಮಗಳೂರು : ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ  ವಿಶೇಷ ಪೂಜೆ ಸಲ್ಲಿಸಿ ನಂತರ  ಹೆಲಿಕ್ಯಾಪ್ಟರ್ ಮೂಲಕ ಅವರು ಕೊಡಗಿಗೆ ತೆರಳಿದ್ದಾರೆ.