ಗ್ರಾಮಪಂಚಾಯ್ತಿ ಕೇಂದ್ರ ಸ್ಥಾನದಲ್ಲಿ 12 ನೇ ತರಗತಿಯವರೆಗೆ 100 ಸಂಯೋಜಿತ ಶಾಲೆಗಳ ಆರಂಭ
ಪ್ರತೀ ಶಾಲೆಗೆ 5 ಲಕ್ಷ ವೆಚ್ಚದಲ್ಲಿ ಒಟ್ಟು ಐದು ಕೋಟಿ ಅನುದಾನ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಸಿಸಿಟಿವಿ ಅಳವಡಿಕೆ
ಕೃಷಿ ಬೆಳವಣಿಗೆಯು 4.9 ರಷ್ಟು ಬೆಳವಣಿಗೆಯ ನಿರೀಕ್ಷೆ ಇದೆ
ಕೈಗಾರಿಕಾ ಬೆಳವಣಿಗೆ 4,.9 ರಷ್ಟು ಬೆಳವಣಿಗೆ ನಿರೀಕ್ಷೆ ಇದೆ
ನೋಟ್ ಬ್ಯಾನ್ ಒಡೆತವಿದ್ದರೂ ಹಣಕಾಸು ಸ್ಥಿತಿ ಉತ್ತಮವಾಗಿದೆ
ದೇಶಾದ್ಯಂತ ಜಿಎಸ್ಟಿ ಜಾರಿಗೆ ಬಂದ ನಂತರ ರಾಜ್ಯದ ತೆರಿಗೆ ಸಂಗ್ರಹ ಕಡಿಮೆಯಾಗುವ ಸಾಧ್ಯತೆ ಇದೆ
ಕೃಷಿ ಸಾಲ ಮನ್ನಾ ಮಾಡುವ ಮೂಲಕ ರೈತರ ನೆರವಿಗೆ ಬಂದಿದೆ
8 ಸಾವಿರ ಕೋಟಿ ಸಾಲ ಮನ್ನಾ ಮಾಡುವ ಮೂಲಕ 22 ಸಾವಿರ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ