ಚಿಕ್ಕಮಗಳೂರು : ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಹಿನ್ನೆಲೆ ನಗರದ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿಯ ಅಚ್ಚೆ ದಿನ್ ಸುಳ್ಳು ಎಂಬುದು ಸಾಬೀತು ಎಂದು ಮೋದಿ ವಿರುದ್ಧ ಘೋಷಣೆ ಕೂಗಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.
ಚಿಕ್ಕಮಗಳೂರು : ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಹಿನ್ನೆಲೆ ನಗರದ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿಯ ಅಚ್ಚೆ ದಿನ್ ಸುಳ್ಳು ಎಂಬುದು ಸಾಬೀತು ಎಂದು ಮೋದಿ ವಿರುದ್ಧ ಘೋಷಣೆ ಕೂಗಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.