ಚಿಕ್ಕಮಗಳೂರು- ಶೃಂಗೇರಿ ತಾಲೂಕಿನ ಗೋಣಿಬೈಲು ಎಂಬಲ್ಲಿ ರೈತ ಕೆಲಸ ಮಾಡುತ್ತಿದ್ದಾಗ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದು ಸುರೇಂದ್ರ(46) ಎಂದು ಗುರುತಿಸಲಾಗಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು- ಶೃಂಗೇರಿ ತಾಲೂಕಿನ ಗೋಣಿಬೈಲು ಎಂಬಲ್ಲಿ ರೈತ ಕೆಲಸ ಮಾಡುತ್ತಿದ್ದಾಗ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದು ಸುರೇಂದ್ರ(46) ಎಂದು ಗುರುತಿಸಲಾಗಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.