ಭಾರೀ ಮಳೆಯಾಗುತ್ತಿರುವ ಹಿನ್ನಲೆ ಮೂಡಿಗೆರೆ, ಕೊಪ್ಪ ಹಾಗೂ ಶೃಂಗೇರಿ ಶಾಲಾ-ಕಾಲೇಜಿಗೆ‌ ರಜೆ ಘೋಷಣೆ…

3150

 

ಚಿಕ್ಕಮಗಳೂರು-ಮಲೆನಾಡಲ್ಲಿ ಮುಂದುವರೆದ ಮಳೆ ಅಬ್ಬರ. ಭಾರೀ ಮಳೆಯಾಗುತ್ತಿರುವ ಹಿನ್ನಲೆ ಜಿಲ್ಲೆಯ ಮೂಡಿಗೆರೆ, ಶೃಂಗೇರಿ,  ಕೊಪ್ಪ, ತಾಲೂಕಿನ ಶಾಲಾ-ಕಾಲೇಜ್ ಗಳಿಗೆ ಜಿಲ್ಲಾಧಿಕಾರಿ ಶ್ರೀ ರಂಗಯ್ಯ ಅವರು ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.