ವಿದೇಶಕ್ಕೆ ತೆರಳಿದ್ದ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಾಸ್…

202
firstsuddi

ಬೆಂಗಳೂರು: ಸ್ನೇಹಿತರೊಬ್ಬರ ಮದುವೆ ಹಿನ್ನಲೆ ವಿದೇಶಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶದಿಂದ   ಬೆಂಗಳೂರಿಗೆ ಹಿಂತಿರುಗಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ತಡರಾತ್ರಿ 12-30 ರ ಸುಮಾರಿಗೆ ಸಿದ್ದರಾಮಯ್ಯ ಅವರು   ಏರ್ ಏಷ್ಯಾ ವಿಮಾನದಲ್ಲಿ ಆಗಮಿಸಿದ್ದಾರೆ. ನಂತರ  ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಡಿಸೆಂಬರ್  22 ರಂದು ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ  ಎಂದಿದ್ದಾರೆ.