ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ತನ್ನ ಶಾಸಕರನ್ನೇ ದಿಗ್ಬಂಧನದಲ್ಲಿಟ್ಟು ಕಾಯುತ್ತಾ ಕೂತಿರುವ ಬಿಜೆಪಿ ಅಭದ್ರತೆಯಿಂದ ನರಳುತ್ತಿದೆ ಎಂದು ಟ್ವಿಟ್ ಮೂಲಕ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
