ಬೆಂಗಳೂರು: ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರಾಗಿರುವ ಚಿಕ್ಕಮಗಳೂರು ಜಿಲ್ಲೆಯ ಎಸ್ಪಿ ಅಣ್ಣಾಮಲೈ ಅವರನ್ನು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯನ್ನಾಗಿ ರಾಜ್ಯ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿದ್ದು, ಎಸ್ಪಿ ಅಣ್ಣಾಮಲೈ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನೂ ವರ್ಗಾವಣೆ ಮಾಡಿರುವ ಮಾಹಿತಿ ಈ ಕೆಳಕಂಡಂತೆ ಇದೆ.
ಕೆ.ಅಣ್ಣಾಮಲೈ : ಡಿಸಿಪಿ, ದಕ್ಷಿಣ ವಿಭಾಗ ಬೆಂಗಳೂರು.
ಹರಿಶೇಖರನ್ : ಐಜಿಪಿ, ಎಸಿಪಿ ಟ್ರಾಫಿಕ್ ಬೆಂಗಳೂರು.
ಅಜಯ್ ಹಿಲೋರಿ : ಕೆಎಸ್ಆರ್ ಪಿ,ಬೆಂಗಳೂರು.
ರಾಹುಲ್ ಕುಮಾರ್ : ಡಿಸಿಪಿ ಪೂರ್ವ ವಿಭಾಗ ಬೆಂಗಳೂರು.
ಹರೀಶ್ ಪಾಂಡೆ : ಚಿಕ್ಕಮಗಳೂರು ಎಸ್ಪಿ.










