ನರೇಂದ್ರ ಮೋದಿ ಅವರನ್ನು ಜೀವಂತವಾಗಿ ಸುಡುವ ಕಾಲ ಬಂದಿದೆ: ಟಿ.ಬಿ.ಜಯಚಂದ್ರ…

318
firstsuddi

ತುಮಕೂರು:ನೋಟು ಅಮಾನೀಕರಕಣ ವಿರುದ್ಧ ತುಮಕೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಜೀವಂತವಾಗಿ ಸುಡುವ ಕಾಲ ಬಂದಿದೆ.50 ದಿನ ಕಾಲವಕಾಶ ಕೊಡಿ ನೋಟ್ ಬ್ಯಾನ್​ನಲ್ಲಿ ಗೆದ್ದು ಬರುತ್ತೇನೆ, ಬರದೆ ಇದ್ದರೆ ನನ್ನನ್ನು ಜೀವಂತವಾಗಿ ಸುಡಿ ಎಂದು ಮೋದಿ ಅವರೇ ಹೇಳಿದ್ದರು.ಮೋದಿಯವರಿಗೆ  ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇದ್ದರೆ ರಾಜಿನಾಮೆ ನೀಡಬೇಕು.ಮೋದಿಯವರು ಮಾಡಿದ ಕೆಲಸವೆಲ್ಲ ಗುಳ್ಳೆನರಿ  ಕೆಲಸ.ಇಂದು ನಡೆಯುತ್ತೀರುವ  ಪ್ರತಿಭಟನೆಗೆ ಆ ಗುಳ್ಳೆನರಿ ಮೋದಿಯವರು ಬಂದಿದ್ದರೆ ಚೆನ್ನಾಗಿರುತ್ತಿತ್ತು ಎಂದು ನರೇಂದ್ರ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.