ರಾಜ್ಯದ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಇದನ್ನು ಅಸ್ಥಿರಗೊಳಿಸಲು ಕೆಲವು ಶಕ್ತಿಗಳು ರಾತ್ರಿ-ಹಗಲು ಶ್ರಮಿಸುತ್ತಿವೆ. ನನ್ನ ಖಾಸಗಿ ಸಂಭಾಷಣೆಯ ವಿಡಿಯೋದ ಹಿಂದಿನ-ಮುಂದಿನ ಭಾಗಗಳನ್ನು ಕತ್ತರಿಸಿ ಪ್ರಸಾರ ಮಾಡಿರುವುದು ಪತ್ರಿಕಾಧರ್ಮ ಅಲ್ಲ. ಇದನ್ನು ನಂಬಿ ಮೈತ್ರಿ ಪಕ್ಷಗಳ ನಾಯಕರು ಪ್ರತಿಕ್ರಿಯಿಸಬಾರದು, ನಿರ್ಲಕ್ಷಿಬೇಕು ಎಂದು ಟ್ವೀಟ್ ಮಾಡಿದ್ದಾರೆ.
ತನ್ನ ಟ್ವೀಟ್ ಖಾತೆಯಲ್ಲಿ ಸಿದ್ದರಾಮಯ್ಯ ಅವರು ನನ್ನ ಖಾಸಗಿ ಸಂಭಾಷಣೆಯ ಎಡಿಟಿಂಗ್ ವಿಡಿಯೋ ಬಗ್ಗೆ ಶುಕ್ರವಾರದ ವರೆಗೂ ನಾನು ಪ್ರತಿಕ್ರಯಿಸಲೇ ಇಲ.್ಲ ಹೀಗಿರುವಾಗ ಯು ಟರ್ನ್ ಹಿ ಟನ್ ಪ್ರಶ್ನೆ ಎಲ್ಲಿದೆ?.ಅದು ದುರುದ್ದೇಶದಿಂದ ಕೂಡಿದ ಎಡಿಟೆಡ್ ವಿಡಿಯೋ ಅದರ ಹಿಂದೆ ಯಾರಿದ್ದರು ಎಂದು ಶೀಘ್ರ ಪತ್ತೆ ಮಾಡಲಾಗುವುದು ಎಂದಿದ್ದಾರೆ.