ರಾಜಕೀಯರಾಜ್ಯ ವಿಧಾನಸೌಧದಲ್ಲಿ ದಲ್ಲಾಳಿಗಳ ಹಾವಳಿ- ಮುಖ್ಯಮಂತ್ರಿ ಕುಮಾರಸ್ವಾಮಿ… By FirstSuddi - July 24, 2018 354 FacebookTwitterWhatsAppTelegramPinterest firstsuddi ಬೆಂಗಳೂರು – ವಿಧಾನಸೌಧದಲ್ಲಿ ಇತ್ತೀಚೆಗೆ ದಲ್ಲಾಳಿಗಳ ಹಾಗೂ ಮಧ್ಯವರ್ತಿಗಳ ಹಾವಳಿ ಮಿತಿಮೀರಿದೆ. ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವುದರಿಂದ ಇದನ್ನು ನಿಯಂತ್ರಿಸಲು ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ತಿಳಿಸಿದ್ದಾರೆ.